BIGG NEWS : ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಆರೋಪಿ ಶಾರಿಕ್ ಗೆ ಇಂದು ಶಸ್ತ್ರಚಿಕಿತ್ಸೆ

ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಶಾರೀಕ್​ಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. ಆಭರಣ ಪ್ರಿಯರ ಮುಖದಲ್ಲಿ ಮಂದಹಾಸ ; ಸತತ 4ನೇ ದಿನವೂ ಚಿನ್ನದ ಬೆಲೆ ಭಾರೀ ಇಳಿಕೆ ಕುಕ್ಕರ್ ಬಾಂಬ್ ಸ್ಪೋಟದಿಂದಾಗಿ ಶಾರೀಕ್ ಮುಖ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಕೆ.ಟಿ.ರಮೇಶ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. ಶಸ್ತ್ರಚಿಕಿತ್ಸೆ ಬಳಿಕ ಏಳೆಂಟು ದಿನಗಳಲ್ಲಿ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ಎನ್ಐಎ ತನಿಖಾಧಿಕಾರಿಗಳ … Continue reading BIGG NEWS : ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಆರೋಪಿ ಶಾರಿಕ್ ಗೆ ಇಂದು ಶಸ್ತ್ರಚಿಕಿತ್ಸೆ