ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಹಬ್ಬಕ್ಕೆ ಕಠಿಣ ನಿಯಮಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

BIGG NEWS : ಕೋವಿಡ್ ನಿಂದ ಸಿಎಂ ಬಸವರಾಜ ಬೊಮ್ಮಾಯಿ ಗುಣಮುಖ : ಇಂದು ಮೈಸೂರು, ಮಂಡ್ಯ ಜಿಲ್ಲೆ ಪ್ರವಾಸ

ಕರ್ನಾಟಕ ಸೇರಿ ದೇಶಾದ್ಯಂತ ಮತ್ತೆ ಕೊರೊನಾ ಸೋಂಕಿತರ ಪ್ರಕರಣಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗಣೇಶ ಹಬ್ಬಕ್ಕೆ ಕಠಿಣ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನಜಂಗುಳಿ ಸೇರದಂತೆ ಗಣೇಶ ಹಬ್ಬಕ್ಕೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ಕರ್ನಾಟಕಕ್ಕೆ ಎಚ್ಚರಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿಯೂ ಗಣೇಶ ಹಬ್ಬಕ್ಕೆ ಹಲವು ನಿರ್ಬಂಧಗಳನ್ನು ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

BIGG NEWS : `ಡಿಜಿಟಲ್ ಸಾಲ ಅಕ್ರಮ’ ತಡೆಗೆ `RBI’ ಕಠಿಣ ಕ್ರಮ : ನೂತನ ಮಾರ್ಗಸೂಚಿ ಬಿಡುಗಡೆ

Share.
Exit mobile version