BIGG NEWS : ಕೊರೊನಾ ಹೆಚ್ಚಳ ಭೀತಿ : ಗಣೇಶ ಹಬ್ಬಕ್ಕೆ ಕಠಿಣ ನಿಯಮ ಜಾರಿಗೆ ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಹಬ್ಬಕ್ಕೆ ಕಠಿಣ ನಿಯಮಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. BIGG NEWS : ಕೋವಿಡ್ ನಿಂದ ಸಿಎಂ ಬಸವರಾಜ ಬೊಮ್ಮಾಯಿ ಗುಣಮುಖ : ಇಂದು ಮೈಸೂರು, ಮಂಡ್ಯ ಜಿಲ್ಲೆ ಪ್ರವಾಸ ಕರ್ನಾಟಕ ಸೇರಿ ದೇಶಾದ್ಯಂತ ಮತ್ತೆ ಕೊರೊನಾ ಸೋಂಕಿತರ ಪ್ರಕರಣಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗಣೇಶ ಹಬ್ಬಕ್ಕೆ ಕಠಿಣ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ … Continue reading BIGG NEWS : ಕೊರೊನಾ ಹೆಚ್ಚಳ ಭೀತಿ : ಗಣೇಶ ಹಬ್ಬಕ್ಕೆ ಕಠಿಣ ನಿಯಮ ಜಾರಿಗೆ ರಾಜ್ಯ ಸರ್ಕಾರ ಚಿಂತನೆ