BIGG NEWS : ಇಂದು ಕೋರ್ಟ್ ನಲ್ಲಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ : ಜೈಲಾ? ಬೇಲಾ?

ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಪೋಲಿಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. BREAKING NEWS : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ, ವಾಹನ ಸವಾರರ ಪರದಾಟ ಚಿತ್ರದುರ್ಗದ ನ್ಯಾಯಾಲಯದಲ್ಲಿ ಇಂದು ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಮುರುಘಾ ಶರಣರಿಗೆ ಇಂದು ಜೈಲಾ? ಬೇಲಾ? ನಿರ್ಧಾರವಾಗಲಿದೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಶ್ರೀ ಮೂರು ರಾತ್ರಿ ಡಿವೈಎಸ್ಪಿ ಕಚೇರಿಯಲ್ಲಿ ಕಳೆದಿದ್ದಾರೆ. … Continue reading BIGG NEWS : ಇಂದು ಕೋರ್ಟ್ ನಲ್ಲಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ : ಜೈಲಾ? ಬೇಲಾ?