BIGG NEWS : ಮುರುಘಾಮಠದ ಶ್ರೀಗಳಿಗೆ ಜಾಮೀನು ಕೋರಿ ಇಂದು ಕೋರ್ಟ್ ಮತ್ತೆ ಅರ್ಜಿ ಸಲ್ಲಿಸುತ್ತೇವೆ : ಮಠದ ಪರ ವಕೀಲ

ಚಿತ್ರದುರ್ಗ : ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. BIGG BREAKING NEWS : ಮುರುಘಾಮಠದ ಶ್ರೀಗಳಿಗೆ ಎದೆನೋವು : ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಮುರುಘಾಮಠದ ಶ್ರೀಗಳ ಬಂಧನದ ಕುರಿತಂತೆ ಪ್ರತಿಕ್ರಿಯೆ ಮಠದ ಪರ ವಕೀಲ ಉಮೇಶ್, ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿಲ್ಲ. ಕಾನೂನಿಗೆ ಗೌರವ … Continue reading BIGG NEWS : ಮುರುಘಾಮಠದ ಶ್ರೀಗಳಿಗೆ ಜಾಮೀನು ಕೋರಿ ಇಂದು ಕೋರ್ಟ್ ಮತ್ತೆ ಅರ್ಜಿ ಸಲ್ಲಿಸುತ್ತೇವೆ : ಮಠದ ಪರ ವಕೀಲ