BIGG NEWS : ಕೊರೊನಾ 4 ನೇ ಅಲೆಯಿಂದ ಸಾವು ನೋವು ಸಂಭವಿಸಲ್ಲ : ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು!

ಬೆಂಗಳೂರು : ಭಾರತದಲ್ಲಿ ಮತ್ತೆ ಕೊರೊನಾ ಸೋಂಕಿನ ಆತಂಕ ಎದುರಾಗಿದ್ದು, ಕೊರೊನಾ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ. ಕೊರೊನಾ ನಾಲ್ಕನೇ ಅಲೆ ಪರಿಣಾಮಕಾರಿಯಾಗಿರುವುದಿಲ್ಲ. ಕೊರೊನಾ ಬರುತ್ತದೆ, ಬಂದು ಹೋಗುತ್ತದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. BIGG NEWS : ವಿಧಾನಪರಿಷತ್ ನಲ್ಲೂ `SC-ST’ ಮೀಸಲು ಹೆಚ್ಚಳ ವಿಧೇಯಕ ಪಾಸ್ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಸ್ವಾಮಿಗಳು, ಒಲೆ ಹತ್ತಿ ಉರಿದ್ರೆ ಅಡುಗೆ ಆಗುತ್ತೆ, ಭೂಮಿ ಹತ್ತಿ ಉರಿದರೆ ಏನಾಗುತ್ತೆ?, ಅಂಥ ಪ್ರಸಂಗ … Continue reading BIGG NEWS : ಕೊರೊನಾ 4 ನೇ ಅಲೆಯಿಂದ ಸಾವು ನೋವು ಸಂಭವಿಸಲ್ಲ : ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು!