BIGG NEWS : ಕೋವಿಡ್ ಆತಂಕ : ರಾಜ್ಯದಲ್ಲಿ ಶೀಘ್ರವೇ ಹೊಸ ಮಾರ್ಗಸೂಚಿ ಬಿಡುಗಡೆ : ಆರೋಗ್ಯ ಸಚಿವ ಸುಧಾಕರ್

ಬೆಳಗಾವಿ : ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. BIGG NEWS : ಕೇಂದ್ರ ಸರ್ಕಾರ ‘ಖಾಸಗೀಕರಣ’ದಿಂದ ಸಂಗ್ರಹಿಸಿದ್ದೇಷ್ಟು ಗೊತ್ತಾ? ಈ ಅಂಕಿ-ಅಂಶ ತಿಳಿದ್ರೆ, ನೀವೂ ಶಾಕ್ ಆಗ್ತೀರಾ.! ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ … Continue reading BIGG NEWS : ಕೋವಿಡ್ ಆತಂಕ : ರಾಜ್ಯದಲ್ಲಿ ಶೀಘ್ರವೇ ಹೊಸ ಮಾರ್ಗಸೂಚಿ ಬಿಡುಗಡೆ : ಆರೋಗ್ಯ ಸಚಿವ ಸುಧಾಕರ್