BIGG NEWS : ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್ : ಹೈಕೋರ್ಟ್ ತೆರಿಗೆ ವಂಚನೆ ಪ್ರಕರಣದ ಆದೇಶ ರದ್ದುಪಡಿಸಿದ ಸುಪ್ರೀಂಕೋರ್ಟ್

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಮತ್ತೊಂದು ಶಾಕ್ ನೀಡಿದ್ದು, ಅದಾಯ ಮೀರಿ ಸಂಪತ್ತು ಗಳಿಸಿದ ಕೇಸ್ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. BIG NEWS: ಇಂದು ಬೆಳಿಗ್ಗೆ 10:30ಕ್ಕೆ ಬಿಜೆಪಿ ಮೇಯರ್‌ಗಳ ಜೊತೆ ಪ್ರಧಾನಿ ಮೋದಿ ಸಭೆ | PM Modi to address all BJP mayors ಬೆಂಗಳೂರು ಹೊರವಲಯದ ಈಗಲ್ಟನ್ ರೆಸಾರ್ಟ್ ಮೇಲೆ 2018 ರಲ್ಲಿ ಅದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ವೇಳೆ … Continue reading BIGG NEWS : ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್ : ಹೈಕೋರ್ಟ್ ತೆರಿಗೆ ವಂಚನೆ ಪ್ರಕರಣದ ಆದೇಶ ರದ್ದುಪಡಿಸಿದ ಸುಪ್ರೀಂಕೋರ್ಟ್