BIGG NEWS : ಡಿ.ಕೆ. ಶಿವಕುಮಾರ್ ಬಹಳ ವರ್ಷಗಳಿಂದ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುಉವೆ ಸಿಎಂ ರೇಸ್ ಗಾಗಿ ಸ್ಪರ್ಧೆ ನಡೆಯುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS : ರಾಜ್ಯದಲ್ಲಿ ಹಿಜಾಬ್, ಹಲಾಲ್ ಬಳಿಕ ಮತ್ತೊಂದು ಫೈಟ್ : ಮದರಾಸಗಳಲ್ಲಿ ಪಠ್ಯ ಪರಿಷ್ಕರಣೆಗೆ ಚಿಂತನೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಡಿ.ಕೆ. ಶಿವಕುಮಾರ್ ಬಹಳ ವರ್ಷಗಳಿಂದ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಲು ಕಾಂಗ್ರೆಸ್ ನವರೇ ಬಿಡ್ತಿಲ್ಲ. … Continue reading BIGG NEWS : ಡಿ.ಕೆ. ಶಿವಕುಮಾರ್ ಬಹಳ ವರ್ಷಗಳಿಂದ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ