BIGG NEWS : ರಾಜ್ಯ ಬಿಜೆಪಿ ಸರ್ಕಾರದ ಮೊದಲ `ಜನೋತ್ಸವ ಕಾರ್ಯಕ್ರಮಕ್ಕೆ’ ಡೇಟ್ ಫಿಕ್ಸ್

ಚಿಕ್ಕಬಳ್ಳಾಪುರ : ಹಲವು ಕಾರಣಗಳಿಂದ ಮುಂದೂಡಲಾಗಿದ್ದ ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ಸೆ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. Good News : ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಸೆಪ್ಟೆಂಬರ್ 1 ರಿಂದ ಸಿರಿಧಾನ್ಯಗಳ ಆಹಾರ ವಿತರಣೆ ಈ ಕುರಿತು ಮಾಹಿತಿ ನೀಡಿರುವ ಅವರು, ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದಂತ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸೋದಕ್ಕೆ ದಿನಾಂಕ ನಿಗಧಿಗೊಳಿಸಲಾಗಿದೆ. ಸೆ.1ರಂದು ದೊಡ್ಡಬಳ್ಳಾಪುರದಲ್ಲಿ … Continue reading BIGG NEWS : ರಾಜ್ಯ ಬಿಜೆಪಿ ಸರ್ಕಾರದ ಮೊದಲ `ಜನೋತ್ಸವ ಕಾರ್ಯಕ್ರಮಕ್ಕೆ’ ಡೇಟ್ ಫಿಕ್ಸ್