BIGG NEWS : ಇಂದಿನಿಂದ ದತ್ತಮಾಲಾ ಅಭಿಯಾನ : 1,500 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ, ಕಟ್ಟುನಿಟ್ಟಿನ ಮುನ್ನೆಚ್ಚರಿಕೆ

ಚಿಕ್ಕಮಂಗಳೂರು : ನವೆಂಬರ್ 13 ರ ಇಂದಿನಿಂದ ಗುರುತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಶ್ರೀರಾಮಸೇನೆ ಆಶ್ರಯದಲ್ಲಿ ನಡೆಯಲಿರುವ ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ದತ್ತಮಾಲೆ ಅಭಿಯಾನ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, 5 ರಾಜ್ಯ ಸಶಸ್ತ್ರ ಮೀಸಲು ಪಡೆ, 11 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸೇರಿದಂತೆ 1,500 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಮಾಡಿಕೊಂಡಿರುವ ಇತರೇ ಮುಂಜಾಗ್ರತಾ ಕ್ರಮಗಳು / ಸಿದ್ಧತೆಗಳು:  ಕಾನೂನು ಸುವ್ಯವಸ್ಥೆ … Continue reading BIGG NEWS : ಇಂದಿನಿಂದ ದತ್ತಮಾಲಾ ಅಭಿಯಾನ : 1,500 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ, ಕಟ್ಟುನಿಟ್ಟಿನ ಮುನ್ನೆಚ್ಚರಿಕೆ