BIGG NEWS : ತುಮಕೂರಿನಲ್ಲಿ ಬಾಣಂತಿ-ಶಿಶುಗಳ ಸಾವು ಪ್ರಕರಣ : ಆರೋಗ್ಯ ಇಲಾಖೆಯಿಂದ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು : ತುಮಕೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ. BIGG NEWS: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದೊಳಗಿನ ಹೆದ್ದಾರಿ ಯೋಜನೆ ಮುಂದೂಡಿದ ವನ್ಯಜೀವಿ ಮಂಡಳಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮಾರ್ಗಸೂಚಿಯಂತೆ ಇನ್ನು ಮುಂದೆ ತುರ್ತು ಆರೋಗ್ಯ ಸೇವೆಯನ್ನು ನೀಡುವ … Continue reading BIGG NEWS : ತುಮಕೂರಿನಲ್ಲಿ ಬಾಣಂತಿ-ಶಿಶುಗಳ ಸಾವು ಪ್ರಕರಣ : ಆರೋಗ್ಯ ಇಲಾಖೆಯಿಂದ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಪ್ರಕಟ