BIGG NEWS : ಕೆರೆಗಳಿಗೆ ಸ್ಲೂಯೀಸ್ ಗೇಟ್ ಅಳವಡಿಸಲು ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೆರೆಗಳ  ಒತ್ತುವರಿ ತೆರವುಗೊಳಿಸಿ   ಬೊಮ್ಮನಹಳ್ಳಿ, ಮಹದೇವಪುರ, ಕೆ.ಆರ್.ಪುರಂ ಅಥವಾ ಎತ್ತರದ ಪ್ರದೇಶದಲ್ಲಿ ಅತಿ ಹೆಚ್ಚು ಕೆರೆಗಳಿದ್ದು, ಒಂದಕ್ಕೊಂದು  ಹೊಂದಿಕೊಂಡಿರುವ ಕೆರೆಗಳಿಗೆ  ಸ್ಲೂಯೀಸ್ ಗೇಟ್ ಗಳನ್ನು ಅಳವಡಿಸಲು  ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂಜಿನ್‌ನಲ್ಲಿ ವೈಬ್ರೇಷನ್‌: ಉದಯಪುರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್| IndiGo ಅವರು ಗುರುವಾರ ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮಳೆ ನೀರು ಚರಂಡಿಗಳ ನಿರ್ವಹಣೆಗೆ  ಕೈಪಿಡಿ … Continue reading BIGG NEWS : ಕೆರೆಗಳಿಗೆ ಸ್ಲೂಯೀಸ್ ಗೇಟ್ ಅಳವಡಿಸಲು ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ