BIGG NEWS : ಸ್ವಾತಂತ್ರ್ಯ ಬಂದರೂ ಸಮಾನತೆ, ಸಹೋದರತೆ ಧರ್ಮಾಧಾರಿತವಾಗುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮದು ವೈವಿಧ್ಯತೆಯ ದೇಶ. ಇಲ್ಲಿ ಎಲ್ಲರಿಗೂ ಸಾಮಾಜಿಕವಾಗಿ ಒಂದೇ ಮೌಲ್ಯ ಸಿಗಬೇಕು. ಆರ್ಥಿಕ, ಸಾಮಾಜಿಕ ಪ್ರಭುತ್ವ ಸಿಗಬೇಕು. ಯಾರು ಅಸಮಾನತೆ ಇದೆ ಅವರು ತಿರುಗಿ ಬೀಳ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. BIGG BREAKING NEWS: ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ; ಹೆಚ್ಚಿದ ಆತಂಕ ಇಂದು ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇಸಿ ಮಾತನಾಡಿದ ಅವರು, ಸಂವಿಧಾನ, ಸಮಾನತೆ, ಭ್ರಾತೃತ್ವ ಎಲ್ಲವನ್ನೂ ನಾವು ಒಪ್ಪಿಕೊಂಡಿದ್ದೇವೆ. ಇಂದು ಪ್ರಜಾಪ್ರಭುತ್ವ, ಸಂವಿಧಾನ ಎರಡನ್ನೂ ಉಳಿಸುವ … Continue reading BIGG NEWS : ಸ್ವಾತಂತ್ರ್ಯ ಬಂದರೂ ಸಮಾನತೆ, ಸಹೋದರತೆ ಧರ್ಮಾಧಾರಿತವಾಗುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ