BIGG NEWS : ಪೊಲೀಸ್ ಇಲಾಖೆ ಸಿಬ್ಬಂದಿಯ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಡಿಜಿಪಿ ಸುತ್ತೋಲೆ

ಬೆಂಗಳೂರು : ಇತ್ತೀಚಿಗೆ ಆಂಧ್ರಪ್ರದೇಶದ ಚಿತ್ತೂರು ಬಳಿಯಲ್ಲಿ ಗಾಂಜಾ ಗ್ಯಾಂಗ್ ಬೇಟೆ ಸಂದರ್ಭದಲ್ಲಿ ಪೊಲೀಸರ ಕಾರು ಅಪಘಾತಕ್ಕೆ ಈಡಾಗಿತ್ತು. ಈ ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದರು. ಈ ಬಳಿಕ ಎಚ್ಚೆತ್ತುಕೊಂಡಿರುವಂತ ಸರ್ಕಾರ, ಪೊಲೀಸರ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. Good News : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಆನ್ ಲೈನ್ ನಲ್ಲೇ ಸಿಗಲಿವೆ ಈ 17 ಸೇವೆಗಳು ಈ ಕುರಿತಂತೆ … Continue reading BIGG NEWS : ಪೊಲೀಸ್ ಇಲಾಖೆ ಸಿಬ್ಬಂದಿಯ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಡಿಜಿಪಿ ಸುತ್ತೋಲೆ