BIGG NEWS : ರಾಜ್ಯದಲ್ಲಿ ‘ಅನಾವಶ್ಯಕ ವಾಹನ ತಪಾಸಣೆ’ ನಿಲ್ಲಿಸುವಂತೆ ಡಿಜಿಪಿ ಖಡಕ್ ಆದೇಶ

ಬೆಂಗಳೂರು: ರಾಜ್ಯದ ಹೆದ್ದಾರಿ ಸೇರಿದಂತೆ ವಿವಿಧ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಪಾಸಣೆ ನೆಪದಲ್ಲಿ ವಾಹನಗಳನ್ನು ಪೊಲೀಸರು ತಡೆದು ತಪಾಸಣೆ ನಡೆಸುತ್ತಿದ್ದರು. ಇದರಿಂದ ಅನೇಕ ವಾಹನ ಸವಾರರಿಗೆ ಕಿರಿಕಿರಿ ಕೂಡ ಉಂಟಾಗುತ್ತಿತ್ತು. ಈ ಕಿರಿಕಿರಿ ತಪ್ಪಿಸೋ ನಿಟ್ಟಿನಲ್ಲಿ, ಈ ಕೂಡಲೇ ರಾಜ್ಯಾಧ್ಯಂತ ಅನಾವಶ್ಯಕ ವಾಹನ ತಪಾಸಣೆ ನಿಲ್ಲಿಸುವಂತೆ ಎಲ್ಲಾ ಎಸ್ಪಿಗಳಿಗೆ ಡಿಜಿಪಿ ಖಡಕ್ ಆದೇಶದಲ್ಲಿ ಸೂಚಿಸಿದ್ದಾರೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಅನಾವಶ್ಯಕವಾಗಿ ವಾಹನಗಳ ದಾಖಲೆಗಳ ತಪಾಸಣೆ ನಡೆಸಲಾಗುತ್ತಿದೆ. … Continue reading BIGG NEWS : ರಾಜ್ಯದಲ್ಲಿ ‘ಅನಾವಶ್ಯಕ ವಾಹನ ತಪಾಸಣೆ’ ನಿಲ್ಲಿಸುವಂತೆ ಡಿಜಿಪಿ ಖಡಕ್ ಆದೇಶ