BIGG NEWS : ಧಮ್, ತಾಕತ್ತು ಯಾರಿಗಿದೆ ಎಂಬುದು ಜನರು ತೀರ್ಮಾನಿಸುತ್ತಾರೆ : ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬಾದಾಮಿ : ರಾಜ್ಯದ 18 ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಜನರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಈವರೆಗೂ ಯಾವುದೇ ಪರಿಹಾರ ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರು ನೆರೆಯಿಂದ ಸಂಕಷ್ಟದಲ್ಲಿದ್ದಾರೆ. ಇದು ಸಂಭ್ರಮದ ಸಮಯನಾ? ಜನರಿಗೆ ಸ್ಪಂದಿಸಿದರೆ ಅಲ್ವಾ ಜನಸ್ಪಂದನಾ. ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರಾ?ಸಚಿವರು ಕೇವಲ ಧ್ವಜಾರೋಹಣ ಮಾಡಲಷ್ಟೇ ಸೀಮಿತ ಎಂದು ಕಿಡಿಕಾರಿದ್ದಾರೆ. ಜನರು ಈಗಾಗಲೇ ಅವರ ಧಮ್ … Continue reading BIGG NEWS : ಧಮ್, ತಾಕತ್ತು ಯಾರಿಗಿದೆ ಎಂಬುದು ಜನರು ತೀರ್ಮಾನಿಸುತ್ತಾರೆ : ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ