BIGG NEWS : ದೇವನಹಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸುಧಾಕರ್ ಧ್ವಜಾರೋಹಣ

ಬೆಂಗಳೂರು : ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಏರ್ಪಡಿಸಲಾದ “76ನೇ ಸ್ವಾತಂತ್ರ್ಯೋತ್ಸವ” ಅದ್ದೂರಿ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಕೆ. ಸುಧಾಕರ್ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು. BIGG NEWS: ಗಾಂಧಿ, ನೆಹರೂಗೆ ಮಸಿ ಬಳಿಯುವ … Continue reading BIGG NEWS : ದೇವನಹಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸುಧಾಕರ್ ಧ್ವಜಾರೋಹಣ