BIGG NEWS : ದೇಶದ ರೈತರಿಗೆ ದೀಪಾವಳಿ ಗಿಫ್ಟ್ : ಇಂದು ಖಾತೆಗೆ ಹಣ ಜಮಾ, `ಒಂದು ದೇಶ-ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ

ನವದೆಹಲಿ : ದೇಶದ ರೈತರಿಗೆ ಕೇಂದ್ರ ಸರ್ಕಾರ ದೀಪಾವಳಿ ಗಿಫ್ಟ್ ನೀಡಿದ್ದು, ಅಕ್ಟೋಬರ್ 17 ರ ಇಂದು ಭಾರತ್ ಬ್ರಾಂಡ್ ಯೂರಿಯಾಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಇನ್ನು ಇದೇ ವೇಳೆ ಪಿಎಂ ಕಿಸಾನ್ ಯೋಜನೆಯಡಿ 12ನೇ ಕಂತು ಬಿಡುಗಡೆ ಮಾಡಲಿದ್ದಾರೆ. ‘ಒಂದು ರಾಷ್ಟ್ರ, ಒಂದು ರಸಗೊಬ್ಬರ’ ಯೋಜನೆಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಭಾರತ್’ ಎಂಬ ಒಂದೇ ಬ್ರಾಂಡ್ ಅಡಿಯಲ್ಲಿ ಸಬ್ಸಿಡಿಯ ಯೂರಿಯಾ ಚೀಲಗಳನ್ನ ಬಿಡುಗಡೆ ಮಾಡಲಿದ್ದಾರೆ. ಇನ್ನು ಅಕ್ಟೋಬರ್ 17 ರಿಂದ ರಾಷ್ಟ್ರ … Continue reading BIGG NEWS : ದೇಶದ ರೈತರಿಗೆ ದೀಪಾವಳಿ ಗಿಫ್ಟ್ : ಇಂದು ಖಾತೆಗೆ ಹಣ ಜಮಾ, `ಒಂದು ದೇಶ-ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ