BIGG NEWS : ಡಿ.ಕೆ.ಶಿವಕುಮಾರ್ ನಟನಾಗಿದ್ದರೆ `ಆಸ್ಕರ್’ ಪ್ರಶಸ್ತಿ ಪಡೆದುಕೊಳ್ಳಬಹುದಾಗಿತ್ತು : ಸಿ.ಟಿ. ರವಿ ವ್ಯಂಗ್ಯ

ಚಿಕ್ಕಮಗಳೂರು : ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟರ ಕುಟಂಬಸ್ಥರೊಂದಿಗೆ ರಾಹುಲ್ ಗಾಂಧಿ ಅವರು ಸಂವಾದದ ವೇಳೆ ಡಿ.ಕೆ. ಶಿವಕುಮಾರ್ ಕಣ್ಣೀರು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ. BIG NEWS: ʻಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿʼ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಒಳಗಡೆ ಇಂತಹ ಕಲಾವಿದ ಇದ್ದಾನೆಂದು ನನಗೆ ಗೊತ್ತಿರಲಿಲ್ಲ. ಡಿ.ಕೆ. ಶಿವಕುಮಾರ್ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆದುಕೊಳ್ಳಬಹುದಾಗಿತ್ತು. … Continue reading BIGG NEWS : ಡಿ.ಕೆ.ಶಿವಕುಮಾರ್ ನಟನಾಗಿದ್ದರೆ `ಆಸ್ಕರ್’ ಪ್ರಶಸ್ತಿ ಪಡೆದುಕೊಳ್ಳಬಹುದಾಗಿತ್ತು : ಸಿ.ಟಿ. ರವಿ ವ್ಯಂಗ್ಯ