BIGG NEWS : ಸಿದ್ದರಾಮೋತ್ಸವದ ಬೆನ್ನಲ್ಲೇ ಡಿಕೆಶಿ ಬೆಂಬಲಿಗರಿಂದ `ಶಿವಕುಮಾರೋತ್ಸವ’ ಮಾಡುವಂತೆ ಒತ್ತಾಯ!

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಲು ಅಮೃತ ಮಹೋತ್ಸವವನ್ನು ಆಚರಿಸಲು ನಿರ್ಧರಿಸಿದ್ದಾರೆ. ಇದೀಗ ಸಿದ್ದರಾಮೋತ್ಸವಕ್ಕೆ ಡಿ.ಕೆ. ಶಿವಕುಮಾರ್ ಬೆಂಬಲಿಗರು ಟಕ್ಕರ್ ನೀಡಿದ್ದು, ಶಿವಕುಮಾರೋತ್ಸವ ಮಾಡುವಂತೆ ಡಿ.ಕೆ. ಶಿವಕುಮಾರ್ ಬೆಂಬಲಿಗರಿಂದ ಒತ್ತಾಯ ಕೇಳಿಬಂದಿದೆ. Shocking news: 4 ವರ್ಷಗಳ ಹಿಂದೆ ನಿಧನರಾದ ಶಾಸಕನಿಗೆ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ! ಶಿವಕುಮಾರೋತ್ಸವ ಮಾಡುವಂತೆ ಕೆಪಿಸಿಸಿ ಮಾಧ್ಯಮ ವಿಭಾಗದ ಸಂಯೋಜಕ ಜಿ.ಸಿ. ರಾಜು ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯರ 75 … Continue reading BIGG NEWS : ಸಿದ್ದರಾಮೋತ್ಸವದ ಬೆನ್ನಲ್ಲೇ ಡಿಕೆಶಿ ಬೆಂಬಲಿಗರಿಂದ `ಶಿವಕುಮಾರೋತ್ಸವ’ ಮಾಡುವಂತೆ ಒತ್ತಾಯ!