BIGG NEWS : ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಮೋದಿ, RSS ನಿಂದ ಮೊಸಳೆ ಕಣ್ಣೀರು : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಆರ್ ಎಸ್ಎಸ್ ನವರು ಮೊಸಳೆ ಕಣ್ಣೀರು ಹಾಕ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.   ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಗೃಹ ಇಲಾಖೆ ಕಾರ್ಯದರ್ಶಿ ‘ರಜನೀಶ್ ಗೋಯಲ್’ ಮನವಿ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಅವರು ಸಂವಿಧಾನ ಬದಲಾವಣೆ ಮಾಡ್ತೀವಿ ಅಂದಿದ್ದರು. ಮೋದಿ, ಅಮಿತ್ ಶಾ ಒಪ್ಪಿಗೆಯಿಂದ ಇಂತಹ ಹೇಳಿಕೆ ಕೊಟ್ಟಿದ್ದರು. ಇವರು ನೆಹರೂ ವಿರೋಧ ಮಾಡಲು ಅಂಬೇಡ್ಕರ್ ಪರ … Continue reading BIGG NEWS : ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಮೋದಿ, RSS ನಿಂದ ಮೊಸಳೆ ಕಣ್ಣೀರು : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ