BIGG NEWS : ದಸರಾ ಆನೆ `ಬಲರಾಮ’ ಮೇಲೆ ಫೈರಿಂಗ್ : ಜಮೀನು ಮಾಲೀಕ ಅರೆಸ್ಟ್

ಮೈಸೂರು : ಮೈಸೂರು ದಸರಾದಲ್ಲಿ  14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆಗೆ ಜಮೀನಿನ ಮಾಲೀಕ ಗುಂಡು ಹಾರಿಸಿದ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ರೈತರ ಖಾತೆಗೆ ಬೆಳೆಹಾನಿ ಪರಿಹಾರ ಜಮೆ ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಜಮೀನಿಗೆ ಬಲರಾಮ ಹೋಗಿದ್ದು, ಇದರಿಂದ ಸಿಟ್ಟಿಗೆದ್ದ ಜಮೀನು ಮಾಲೀಕ ಸುರೇಶ್ ಆನೆಗೆ ಗುಂಡು ಹಾರಿಸಿದ್ದ. ವಿಷಯ ತಿಳಿಯುತ್ತಿದ್ದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಶು ವೈದ್ಯಾಧಿಕಾರಿ … Continue reading BIGG NEWS : ದಸರಾ ಆನೆ `ಬಲರಾಮ’ ಮೇಲೆ ಫೈರಿಂಗ್ : ಜಮೀನು ಮಾಲೀಕ ಅರೆಸ್ಟ್