BIGG NEWS : ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ : ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಚಿತ್ರದುರ್ಗ : 2022-23ನೇ ಸಾಲಿನಲ್ಲಿ “ಮುಖ್ಯಮಂತ್ರಿ ಮೀನುಗಾರರ ವಿದ್ಯಾನಿಧಿ” ಯೋಜನೆಯನ್ನು ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೂ ವಿಸ್ತರಿಸಲಾಗಿದ್ದು, ಮೀನುಗಾರಿಕೆ ಇಲಾಖೆ ವತಿಯಿಂದ ಮೀನುಗಾರರ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. BREAKING NEWS: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಭೀತಿ; ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ; ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌ 8 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ “ On Entitlement Basis” ಮುಖಾಂತರ ವಿದ್ಯಾರ್ಥಿವೇತನವನ್ನು ಪಾವತಿ ಮಾಡಲಾಗುವುದು. ಪಿಯುಸಿ ಮತ್ತು ತದನಂತರ ಕೋರ್ಸ್‍ಗಳಲ್ಲಿ ಓದುತ್ತಿರುವ ಅರ್ಹ … Continue reading BIGG NEWS : ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ : ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ