BIGG NEWS : ಯಾವ ಒತ್ತಡಕ್ಕೂ ಮಣಿಯದೇ ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ : ಸಚಿವ ಆರ್. ಅಶೋಕ್ ಸ್ಪಷ್ಟನೆ

ಮೈಸೂರು : ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡುತ್ತಿದ್ದು, ನಾವು ಯಾವ ಒತ್ತಡಕ್ಕೂ ಮಣಿಯದೇ ಕಾರ್ಯಾಚರಣೆ ಮುಂದುವರಿಸುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. BIGG NEWS : ಕೋಲಾರದಲ್ಲಿ ದೇವರನ್ನು ಮುಟ್ಟಿದ್ದಾನೆಂದು ದಲಿತ ಬಾಲಕನ ಕುಟುಂಬಸ್ಥರಿಗೆ 60 ಸಾವಿರ ರೂ. ದಂಡ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರು ಮಾಡಿರುವ ಒತ್ತುವರಿ ತೆರವು ಮಾಡಲು ಮಾಧ್ಯಮದವರು ಬಿಡುತ್ತಿಲ್ಲ. ಶ್ರೀಮಂತರು ಮಾಡಿರುವ ಒತ್ತುವರಿ ತೆರವು ಮಾಡಲು ಕಾಂಗ್ರೆಸ್​ನವರು ಬಿಡುತ್ತಿಲ್ಲ. ನಾವು ಯಾವ ಒತ್ತಡಕ್ಕೂ ಮಣಿಯದೇ ಕಾರ್ಯಾಚರಣೆ ಮುಂದುವರಿಸುತ್ತೇವೆ ಎಂದರು. … Continue reading BIGG NEWS : ಯಾವ ಒತ್ತಡಕ್ಕೂ ಮಣಿಯದೇ ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ : ಸಚಿವ ಆರ್. ಅಶೋಕ್ ಸ್ಪಷ್ಟನೆ