BIGG NEWS : ಚಾಮರಾಜಪೇಟೆ ಮೈದಾನ ಬಗ್ಗೆ ಸುಪ್ರೀಂಕೋರ್ಟ್ ಆದೇಶಕ್ಕೆ ಪ್ರತಿಯೊಬ್ಬರೂ ಗೌರವ ಕೊಡಬೇಕು : ಡಿ.ಕೆ. ಶಿವಕುಮಾರ್

ಬೆಂಗಳೂರು : ಚಾಮರಾಜಪೇಟೆ ಮೈದಾನ ಬಗ್ಗೆ ಸುಪ್ರೀಂಕೋರ್ಟ್ ಆದೇಶ ವಿಚಾರ ಸಂಬಂಧ ಪ್ರತಿಯೊಬ್ಬರೂ ಕಾನೂನಿಗೆ ಗೌರವ ಕೊಡಬೇಕು ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. Filmfare Awards 2022 : ರಣವೀರ್ ಸಿಂಗ್, ಕೃತಿ ಸನೋನ್ ಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆ ಮೈದಾನ ಬಗ್ಗೆ ಸುಪ್ರೀಂಕೋರ್ಟ್ ಆದೇಶ ವಿಚಾರ ಸಂಬಂಧ ಪ್ರತಿಯೊಬ್ಬರೂ ಕಾನೂನಿಗೆ ಗೌರವ ಕೊಡಬೇಕು. ಹುಬ್ಬಳ್ಳಿಯಲ್ಲಿ ಗಲಾಟೆಯಾದರೆ ಬಂಡವಾಳ ಹೂಡಲು ಯಾರೂ ಬರುವುದಿಲ್ಲ. ನಿನ್ನೆ ಮಳೆ ಹಾನಿ ಪ್ರದೇಶ ವೀಕ್ಷಣೆಗೆ … Continue reading BIGG NEWS : ಚಾಮರಾಜಪೇಟೆ ಮೈದಾನ ಬಗ್ಗೆ ಸುಪ್ರೀಂಕೋರ್ಟ್ ಆದೇಶಕ್ಕೆ ಪ್ರತಿಯೊಬ್ಬರೂ ಗೌರವ ಕೊಡಬೇಕು : ಡಿ.ಕೆ. ಶಿವಕುಮಾರ್