BIGG NEWS : ಕಲ್ಯಾಣ ಕರ್ನಾಟಕ ಭಾಗದ ರೈತರಿಂದ `ಕೃಷಿ ರತ್ನ ಪ್ರಶಸ್ತಿ’ಗೆ ಅರ್ಜಿ ಆಹ್ವಾನ
ಬಳ್ಳಾರಿ : ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಸಂಸ್ಥಾಪನಾ ದಿನಾಚರಣೆಯನ್ನು ನ.22ರಂದು ಮುಖ್ಯ ಆವರಣದಲ್ಲಿ ಆಯೋಜಿಸಲಾಗುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಅತ್ಯುತ್ತಮ ಸಾಧನೆಗೈದ ಪ್ರಗತಿಪರ ಕೃಷಿಕರಿಗೆ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಈ ಹಿನ್ನೆಲೆಯಲ್ಲಿ 2021-22ನೇ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. SHOCKING NEWS: ಆರ್ಥಿಕ ಲಾಭಕ್ಕಾಗಿ ಮತ್ತೊಂದು ನರಬಲಿ: ನವರಾತ್ರಿಯ ಮೊದಲ ದಿನವೇ 14 ವರ್ಷದ ಮಗಳನ್ನ ಬಲಿಕೊಟ್ಟ ಕುಟುಂಬ ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ … Continue reading BIGG NEWS : ಕಲ್ಯಾಣ ಕರ್ನಾಟಕ ಭಾಗದ ರೈತರಿಂದ `ಕೃಷಿ ರತ್ನ ಪ್ರಶಸ್ತಿ’ಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed