BIGG NEWS : ರೈತರೇ ಗಮನಿಸಿ : `ಪಿಎಂ ಕೃಷಿ ಸಿಂಚಾಯಿ ಯೋಜನೆ’ಯಡಿ ಹನಿ ನೀರಾವರಿ ಸಹಾಯಧನಕ್ಕೆ ಅರ್ಜಿ ಆಹ್ವಾನ|

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಸಹಾಯಧನಕ್ಕಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. BIGG NEWS : ಇಲ್ಲಿದೆ 2023 ನೇ ಸಾಲಿನ ರಾಜ್ಯ ಸಾರ್ವತ್ರಿಕ ರಜೆ ದಿನಗಳ ಪಟ್ಟಿ|Holiday List 2023 ಆಸಕ್ತ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಂದ ಅಥವಾ ಸೊರಬ ತೋಟಗಾರಿಕೆ ಇಲಾಖೆಯಿಂದ ಜ.02 ರಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ … Continue reading BIGG NEWS : ರೈತರೇ ಗಮನಿಸಿ : `ಪಿಎಂ ಕೃಷಿ ಸಿಂಚಾಯಿ ಯೋಜನೆ’ಯಡಿ ಹನಿ ನೀರಾವರಿ ಸಹಾಯಧನಕ್ಕೆ ಅರ್ಜಿ ಆಹ್ವಾನ|