BIGG NEWS : ರೈತರೇ ಗಮನಿಸಿ : ಪ್ರಧಾನ ಮಂತ್ರಿ ಕಿಸಾನ್ ಇಕೆವೈಸಿ ಗಡುವು ನಾಳೆಗೆ ಅಂತ್ಯ

ಕಲಬುರಗಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಮ್. ಕಿಸಾನ್) ಯೋಜನೆಯಡಿ ಕೇಂದ್ರ ಸರ್ಕಾರದಿಂದ ತಮ್ಮ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ರೈತರು 2022ರ ಸೆಪ್ಟೆಂಬರ್ 14 ರೊಳಗಾಗಿ ಸಮೀಪದ ಕಾಮನ್ ಸರ್ವೀಸ್ ಸೆಂಟರ್‍ಗಳಿಗೆ ಭೇಟಿ ನೀಡಿ ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕೆಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. BIGG NEWS : ಮೂಡಾ ನಿವೇಶನ ಹಗರಣ : ಮಂಡ್ಯದ ಇಬ್ಬರು ಹಾಲಿ, ಓರ್ವ ಮಾಜಿ ಶಾಸಕನಿಗೆ ಶುರುವಾಯ್ತು … Continue reading BIGG NEWS : ರೈತರೇ ಗಮನಿಸಿ : ಪ್ರಧಾನ ಮಂತ್ರಿ ಕಿಸಾನ್ ಇಕೆವೈಸಿ ಗಡುವು ನಾಳೆಗೆ ಅಂತ್ಯ