BIGG NEWS : ರೈತರೇ ಗಮನಿಸಿ : ಸೆ. 7 ರೊಳಗೆ ಪಿ.ಎಂ.ಕಿಸಾನ್ ನೋಂದಾಯಿತ ರೈತರು ಇ-ಕೆವೈಸಿ ಮಾಡಿಸಿ

ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಪಿಎಂ ಕಿಸಾನ್ ಯೋಜನೆಯ ನೆರವು ಅರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಸೆಪ್ಟೆಂಬರ್, 07 ರೊಳಗೆ ಇ-ಕೆವೈಸಿ ಮಾಡಿಕೊಂಡ ರೈತರಿಗೆ ಮಾತ್ರ ಸೆಪ್ಟೆಂಬರ್, 15 ರಂದು ಮುಂದಿನ ಕಂತು ಬಿಡುಗಡೆ ಮಾಡಲಾಗುವುದು. … Continue reading BIGG NEWS : ರೈತರೇ ಗಮನಿಸಿ : ಸೆ. 7 ರೊಳಗೆ ಪಿ.ಎಂ.ಕಿಸಾನ್ ನೋಂದಾಯಿತ ರೈತರು ಇ-ಕೆವೈಸಿ ಮಾಡಿಸಿ