BIGG NEWS : ರೈತರೇ ಗಮನಿಸಿ : ಪಿ.ಎಂ.ಕಿಸಾನ್ ಯೋಜನೆಯಡಿ ಇ-ಕೆವೈಸಿಗೆ ನಾಳೆಯೇ ಕೊನೆಯ ದಿನ

ಹೊಸಪೇಟೆ :  ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ವಿಜಯನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. BIGG NEWS : ́ʼ ಕಾಂಗ್ರೆಸ್‌ ಸ್ವಾತಂತ್ರ್ಯ ನಡಿಗೆʼಗೆ ಬರುವವರಿಗೆ ʻ ಉಚಿತ ಮೆಟ್ರೋ ಪ್ರಯಾಣ ʼ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳುhttps://pmkisan.gov.inಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್‍ಗೆ ಲಿಂಕ್ ಆಗಿರುವ … Continue reading BIGG NEWS : ರೈತರೇ ಗಮನಿಸಿ : ಪಿ.ಎಂ.ಕಿಸಾನ್ ಯೋಜನೆಯಡಿ ಇ-ಕೆವೈಸಿಗೆ ನಾಳೆಯೇ ಕೊನೆಯ ದಿನ