BIGG NEWS : ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ಇಂದು ರೈತ ಸಂಘಟನೆಗಳಿಂದ ‘ಮದ್ದೂರು ಬಂದ್’ಗೆ ಕರೆ

ಮಂಡ್ಯ : ಕಬ್ಬಿಗೆ ಬೆಂಬಲ ಬೆಲೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲಿಸಿ ಡಿ.19 ರ ಇಂದು, ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮದ್ದೂರು ಬಂದ್ ಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಮುಖಂಡರು ತಿಳಿಸಿದ್ದಾರೆ. BIG NEWS : ಇಂದಿನಿಂದ ತಮಿಳುನಾಡಿನಲ್ಲಿ 4 ದಿನಗಳವರೆಗೆ ಭಾರೀ ಮಳೆ: IMDಯಿಂದ ಎಚ್ಚರಿಕೆ | Heavy rain in Tamil Nadu ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, … Continue reading BIGG NEWS : ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ಇಂದು ರೈತ ಸಂಘಟನೆಗಳಿಂದ ‘ಮದ್ದೂರು ಬಂದ್’ಗೆ ಕರೆ