BIGG NEWS : ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ಇಂದು ರೈತ ಸಂಘಟನೆಗಳಿಂದ ‘ಮದ್ದೂರು ಬಂದ್’ಗೆ ಕರೆ
ಮಂಡ್ಯ : ಕಬ್ಬಿಗೆ ಬೆಂಬಲ ಬೆಲೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲಿಸಿ ಡಿ.19 ರ ಇಂದು, ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮದ್ದೂರು ಬಂದ್ ಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಮುಖಂಡರು ತಿಳಿಸಿದ್ದಾರೆ. BIG NEWS : ಇಂದಿನಿಂದ ತಮಿಳುನಾಡಿನಲ್ಲಿ 4 ದಿನಗಳವರೆಗೆ ಭಾರೀ ಮಳೆ: IMDಯಿಂದ ಎಚ್ಚರಿಕೆ | Heavy rain in Tamil Nadu ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, … Continue reading BIGG NEWS : ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ಇಂದು ರೈತ ಸಂಘಟನೆಗಳಿಂದ ‘ಮದ್ದೂರು ಬಂದ್’ಗೆ ಕರೆ
Copy and paste this URL into your WordPress site to embed
Copy and paste this code into your site to embed