BIGG NEWS : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ. 5 ರಂದು ರಾಜ್ಯ ‘ಹೆದ್ದಾರಿ ಬಂದ್’ ಗೆ ರೈತ ಸಂಘಟನೆ ಕರೆ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸರಾ ಹಬ್ಬದ ದಿನ (ಅ. 5 ರಂದು) ಹೆದ್ದಾರಿ ಬಂದ್​ಗೆ ರೈತ ಸಂಘಟನೆ ಕರೆ ನೀಡಿದೆ. ಮಂಡ್ಯ, ಮದ್ದೂರು, ಕೆ.ಆರ್​.ಪೇಟೆ, ಮಳವಳ್ಳಿ, ಶ್ರೀರಂಗಪಟ್ಟಣ, ಮೈಸೂರಿನ ಇಲವಾಲ, ಟಿ.ನರಸೀಪುರ, ನಂಜನಗೂಡು, ಹುಣಸೂರಿನಲ್ಲಿ ಬೃಹತ್ ಪ್ರತಿಭಟನೆಗೆ ರೈತ ಸಂಘಟನೆ ಕರೆ ನೀಡಿದೆ. Rain In Karnataka : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ ಟ್ರ್ಯಾಕ್ಟರ್, ಎತ್ತಿನಗಾಡಿಗಳ ಮೂಲಕ ಹೆದ್ದಾರಿ ತಡೆಯಲಾಗುವುದು. ರಾಜ್ಯ … Continue reading BIGG NEWS : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ. 5 ರಂದು ರಾಜ್ಯ ‘ಹೆದ್ದಾರಿ ಬಂದ್’ ಗೆ ರೈತ ಸಂಘಟನೆ ಕರೆ