BIGG NEWS : `ಫಸಲ್ ಬಿಮಾ ಬೆಳೆ ವಿಮೆ’ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಾಯಿಸಿದ ರೈತರಿಗೆ ಕೃಷಿ ನಿರ್ದೇಶಕರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. Good News : ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿದೇಶದ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ನೇಮಕಾತಿಗೆ ಆ.7 ರಂದು ಸಂದರ್ಶನ ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪ ಪ್ರಕರಣದಡಿ ಅಂದರೆ ಆಲಿಕಲ್ಲು ಮಳೆ, ಭೂ ಕುಸಿತ ಹಾಗೂ ಬೆಳೆ ಮುಳುಗಡೆಯಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ಕರ್ನಾಟಕ … Continue reading BIGG NEWS : `ಫಸಲ್ ಬಿಮಾ ಬೆಳೆ ವಿಮೆ’ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ