BIGG NEWS : ಆಗಸ್ಟ್ 15 ರಂದು ಚಾಮರಾಜಪೇಟೆ ಮೈದಾನದಲ್ಲಿ ಬಾವುಟ ಹಾರಿಸ್ತೀವಿ : ನಾಗರಿಕ ಒಕ್ಕೂಟ

ಬೆಂಗಳೂರು : ಬೆಂಗಳೂರಿನ ಚಾಮರಾಜನಗರದ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಆಚರಿಸುವುದು ಶತಃಸಿದ್ಧ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ತಿಳಿಸಿದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ʻನೀತಿ ಆಯೋಗದ 7ನೇ ಆಡಳಿತ ಮಂಡಳಿ ಸಭೆʼ ಆರಂಭ… ತೆಲಂಗಾಣ ಸಿಎಂ ಕೆಸಿಆರ್‌ ಗೈರು ಮೈದಾನವು ವಕ್ಫ್​ ಮಂಡಳಿಗೆ ಸೇರಿದ್ದಲ್ಲ, ಅದು ಕರ್ನಾಟಕ ಸರ್ಕಾರದ ಕಂದಾಯ … Continue reading BIGG NEWS : ಆಗಸ್ಟ್ 15 ರಂದು ಚಾಮರಾಜಪೇಟೆ ಮೈದಾನದಲ್ಲಿ ಬಾವುಟ ಹಾರಿಸ್ತೀವಿ : ನಾಗರಿಕ ಒಕ್ಕೂಟ