BIGG NEWS : ರಾಜ್ಯಾದ್ಯಂತ ವರುಣಾರ್ಭಟ : ಕೃಷ್ಣಾ, ತುಂಗಭದ್ರ ಜಲಾನಯನ ಪ್ರದೇಶಗಳಲ್ಲಿ ಪ್ರವಾಹ ಎಚ್ಚರಿಕೆ

ಕೊಪ್ಪಳ : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ತುಂಗಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ಹೊರಹರಿವು ಹೆಚ್ಚಾದ ಪರಿಣಾಮ ಪ್ರವಾಹ ಪರಿಸ್ಥಿತಿ ಎದುರಾಗಿದೆ. BIGG NEWS : ಮದ್ಯಪ್ರಿಯರೇ ಗಮನಿಸಿ : ಇಂದು ಈ ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧ ತುಂಗಾಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ವಿಜಯನಗರ ಜಿಲ್ಲಾಡಳಿತ ಕಂಪ್ಲಿ-ಗಂಗಾವತಿ ಸೇತುವೆ ಮೇಲೆ ಸಂಚಾರವನ್ನು ನಿಷೇಧಿಸಿದೆ. ನದಿಯ ದಡದಲ್ಲಿರುವ ಎಕರೆಗಟ್ಟಲೆ ಬಾಳೆ ತೋಟಗಳು ಮುಳುಗಡೆಯಾಗಿವೆ. ಪುರಂದರ ಮಂಟಪ, ವಿಜಯನಗರ ಕಾಲದ ಕಾಲುಸೇತುವೆ, … Continue reading BIGG NEWS : ರಾಜ್ಯಾದ್ಯಂತ ವರುಣಾರ್ಭಟ : ಕೃಷ್ಣಾ, ತುಂಗಭದ್ರ ಜಲಾನಯನ ಪ್ರದೇಶಗಳಲ್ಲಿ ಪ್ರವಾಹ ಎಚ್ಚರಿಕೆ