Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸಾಲ ಮರುಪಾವತಿಸದಕ್ಕೆ ಮಗು ಕರೆದೊಯ್ದು ಮೈಕ್ರೋ ಫೈನಾನ್ಸ್‌ ಕಿರುಕುಳ : ಜಿ.ಪರಮೇಶ್ವರ್ ಹೇಳಿದ್ದೇನು?

20/06/2025 6:02 PM

BIG NEWS : ಬಿಜೆಪಿ ಮುಸ್ಲಿಂ ಧರ್ಮಕ್ಕೆ ವಿರೋಧವಿಲ್ಲ ಧರ್ಮ ಬಿಡಿ ಅಂತಾನು ಹೇಳಿಲ್ಲ : ಸಂಸದ ರಮೇಶ್ ಜಿಗಜಿಗಣಿ

20/06/2025 5:46 PM

BREAKING : ‘ಕೋಚಿಂಗ್ ಸೆಂಟರ್’ ಅವಲಂಬನೆ ಕಡಿತಕ್ಕೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ; 9 ಸದಸ್ಯರ ಸಮಿತಿ ರಚನೆ

20/06/2025 5:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIGG NEWS: ಎವರೆಸ್ಟ್ ಚಿಕನ್ ‘ಮಸಾಲಾ’ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ!
Uncategorized

BIGG NEWS: ಎವರೆಸ್ಟ್ ಚಿಕನ್ ‘ಮಸಾಲಾ’ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ!

By kannadanewsnow0718/05/2024 2:43 PM

ಕಾರವಾರ: ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ ನೀಡಿದ್ದಾರೆ. ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಕಂಡು ಬಂದಿದೆ. ಮಸಲಾ ಪದಾರ್ಥದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಶೇ.3.93ರಷ್ಟು ಪ್ರಮಾಣದಲ್ಲಿದ್ದು ಇದು ಆರೋಗ್ಯದ ಮೇಲೆ ಪರಿಣಾಮ ಬೀರಲಿರುವ ಹಿನ್ನಲೆಯಲ್ಲಿ ಇದರ ಬಳಕೆಯನ್ನು ಕೂಡಲೇ ನಿಲ್ಲಿಸುವಂತೆ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಮನವಿ ಮಾಡಿದ್ದಾರೆ.

ಆಹಾರ ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಪರೀಕ್ಷೆ ನಡೆಸಿದ ವೇಳೆಯಲ್ಲಿ ಶೇ.3.92ರಷ್ಟು ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಇರುವುದನ್ನು ಕಂಡುಕೊಳ್ಳಲಾಗಿದೆ ಈ ಹಿನ್ನಲೆಯಲ್ಲಿ ಜನತೆ ಇದನ್ನು ಬಳಕೆ ಮಾಡಬಾರದು ಅಂತ ಅವರು ಹೇಳಿದ್ದಾರೆ.

ಇನ್ನೂ ಇದಲ್ಲದೇ ಎವರೆಸ್ಟ್ ಮಸಾಲಾ ಕಂಪನಿಗೆ ಈಗಾಗಲೇ ನೋಟಿಸ್ ಕಳುಹಿಸಿದ್ದು, ಅವರ ವಿರುದ್ದ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಅಂಥ ತಿಳಿಸಿದ್ದಾರೆ. ಇದಲ್ಲದೇ ಎವರೆಸ್ಟ್ ಚಿಕನ್ ಮಸಾಲಾ ಪಾಕೆಟ್‌ ಸರಬರಾಜು ಮಾಡುವುದನ್ನು ಕೂಡಲೇ ನಿಲ್ಲಿಸಬೇಕು, ಇದಲ್ಲದೇ ಅಂಗಡಿಗಳಿಗೆ ನೀಡಿರುವ ಅದನ್ನು ಹಿಂಪಡೆಯಲು ಸೂಚನೆ ನೀಡಲಾಗಿದೆ ಅಂಥ ಹೇಳಿದರು. ಎವರೆಸ್ಟ್​ ಚಿಕನ್​ ಮಸಾಲಾ ಸೇರಿದಂಥೆ ಇತರೆ 15 ತರಹದ ಮಸಾಲಾ ಪೌಡರ್​ಗಳನ್ನು ತಪಾಸಣೆಗೆ ಕಳುಹಿಸಿಸಲಾಗಿದ್ದು, ಅವುಗಳ ವರದಿಗಾಗಿ ಕಾಯಲಾಗುತ್ತಿದೆ ಅಂತ ತಿಳಿಸಿದರು.

BIGG NEWS: ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

BIG NEWS : ಸಾಲ ಮರುಪಾವತಿಸದಕ್ಕೆ ಮಗು ಕರೆದೊಯ್ದು ಮೈಕ್ರೋ ಫೈನಾನ್ಸ್‌ ಕಿರುಕುಳ : ಜಿ.ಪರಮೇಶ್ವರ್ ಹೇಳಿದ್ದೇನು?

20/06/2025 6:02 PM

BIG NEWS : ಬಿಜೆಪಿ ಮುಸ್ಲಿಂ ಧರ್ಮಕ್ಕೆ ವಿರೋಧವಿಲ್ಲ ಧರ್ಮ ಬಿಡಿ ಅಂತಾನು ಹೇಳಿಲ್ಲ : ಸಂಸದ ರಮೇಶ್ ಜಿಗಜಿಗಣಿ

20/06/2025 5:46 PM

BREAKING : ‘ಕೋಚಿಂಗ್ ಸೆಂಟರ್’ ಅವಲಂಬನೆ ಕಡಿತಕ್ಕೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ; 9 ಸದಸ್ಯರ ಸಮಿತಿ ರಚನೆ

20/06/2025 5:43 PM

ಜೂ.22ರ ಭಾನುವಾರದಂದು ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

20/06/2025 5:11 PM
State News
KARNATAKA

BIG NEWS : ಸಾಲ ಮರುಪಾವತಿಸದಕ್ಕೆ ಮಗು ಕರೆದೊಯ್ದು ಮೈಕ್ರೋ ಫೈನಾನ್ಸ್‌ ಕಿರುಕುಳ : ಜಿ.ಪರಮೇಶ್ವರ್ ಹೇಳಿದ್ದೇನು?

By kannadanewsnow0520/06/2025 6:02 PM KARNATAKA 1 Min Read

ಬೆಂಗಳೂರು : ಸಾಲ ಮರು ಪಾವತಿ ತಡವಾಗಿದ್ದಕ್ಕೆ ಮನೆಯಲ್ಲಿದ್ದ ಮಗುವನ್ನು ಮೈಕ್ರೋಫೈನಾನ್ಸ್ ಸಿಬ್ಬಂದಿಗಳು ಕರೆದೊಯ್ದ ಪ್ರಕರಣ ಇದೀಗ ಸಾಕಷ್ಟು ವ್ಯಾಪಕ…

ಜೂ.22ರ ಭಾನುವಾರದಂದು ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

20/06/2025 5:11 PM

ಭವಿಷ್ಯದ ಪೀಳಿಗೆಗೆ ಉತ್ತಮ ಪರಿಸರವನ್ನು ಕಾಪಾಡಿಕೊಳ್ಳೊಣ: ಸಚಿವ ದಿನೇಶ್ ಗುಂಡೂರಾವ್

20/06/2025 5:01 PM

SHOCKING : ಹಾವೇರಿಯಲ್ಲಿ ಘೋರ ದುರಂತ : ಮದುವೆ ಮನೆಯಲ್ಲಿ ಮೈಮೇಲೆ ಬಿಸಿ ಸಾಂಬಾರ್ ಬಿದ್ದು ಬಾಲಕಿ ಸಾವು!

20/06/2025 4:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.