BIGG NEWS : ಉಡುಪಿಯಲ್ಲಿ ಇದೇ ಮೊದಲ ಬಾರಿ ರಾಜ್ಯ ಸರ್ಕಾರದಿಂದ `ಯಕ್ಷಗಾನ ಸಮ್ಮೇಳನ’

ಬೆಂಗಳೂರು: ಉಡುಪಿಯಲ್ಲಿ ಫೆಬ್ರವರಿ 11 ಮತ್ತು 12ರಂದು ರಾಜ್ಯಮಟ್ಟದ ಯಕ್ಷಗಾನ ಸಾಹಿತ್ಯ ಸಮ್ಮೇಳನವನ್ನು ಸರ್ಕಾರದಿಂದ ಇದೇ ಮೊದಲ ಬಾರಿಗೆ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ. BIGG NEWS : `ವಿದ್ಯುತ್ ಮಗ್ಗ ನೇಕಾರ’ರಿಗೆ ಸಂಕ್ರಾಂತಿ ಹಬ್ಬಕ್ಕೆ ಬಿಗ್ ಗಿಫ್ಟ್ : ‘ನೇಕಾರ ಸಮ್ಮಾನ್ ಯೋಜನೆ’ ವಿಸ್ತರಣೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ ಸರಿ ಸಮಾನ ಸಿದ್ಧತೆ ಹಾಗೂ ಗುಣಮಟ್ಟದೊಂದಿಗೆ ಯಕ್ಷಗಾನ … Continue reading BIGG NEWS : ಉಡುಪಿಯಲ್ಲಿ ಇದೇ ಮೊದಲ ಬಾರಿ ರಾಜ್ಯ ಸರ್ಕಾರದಿಂದ `ಯಕ್ಷಗಾನ ಸಮ್ಮೇಳನ’