BIGG NEWS : ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ `ಒನಕೆ ಓಬವ್ವ ಜಯಂತಿ’ ಕಾರ್ಯಕ್ರಮ : ನಾಳೆ ಸಿಎಂ ಬೊಮ್ಮಾಯಿ ಉದ್ಘಾಟನೆ

ಚಿತ್ರದುರ್ಗ : ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಡಿ. 18 ರಂದು ಮಧ್ಯಾಹ್ನ 01 ಗಂಟೆಗೆ ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಇದಕ್ಕಾಗಿ ಮೈದಾನದಲ್ಲಿ ಪೆಂಡಾಲ್, ವೇದಿಕೆ ನಿರ್ಮಾಣ ಸೇರಿದಂತೆ ಬಹುತೇಕ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. BIGG NEWS: ಉತ್ತರಕನ್ನಡ ಜಿಲ್ಲೆಯಲ್ಲಿ ಜಾನುವಾರು ಚರ್ಮಗಂಟು ರೋಗ; ಡಿ.18 ವರೆಗೆ ಜಾನುವಾರು ಮಾರಾಟ … Continue reading BIGG NEWS : ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ `ಒನಕೆ ಓಬವ್ವ ಜಯಂತಿ’ ಕಾರ್ಯಕ್ರಮ : ನಾಳೆ ಸಿಎಂ ಬೊಮ್ಮಾಯಿ ಉದ್ಘಾಟನೆ