BIGG NEWS : `ಮಡಿಕೇರಿ ಚಲೋ’ ಮುಂದೂಡಿಕೆ : ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಬಿಎಸ್ ವೈ ಅಭಿನಂದನೆ

ಮೈಸೂರು : ಆಗಸ್ಟ್ 26 ರಂದು ಕಾಂಗ್ರೆಸ್ ಕರೆ ಕೊಟ್ಟಿದ್ದ ಮಡಿಕೇರಿ ಚಲೋ ಕೈಬಿಟ್ಟಿರುವುದಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಾಯಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. Shocking news;‌ ಬಾಲಿವುಡ್‌ ಹಾಸ್ಯ ನಟ ʻರಾಜು ಶ್ರೀವಾಸ್ತವ್ʼ ಜೊತೆ ಸೆಲ್ಫಿ ತೆಗೆದುಕೊಳ್ಳಲು ಐಸಿಯುಗೆ ನುಗ್ಗಿದ ಅಪರಿಚಿತ ವ್ಯಕ್ತಿ… ಕಳವಳ ವ್ಯಕ್ತಪಡಿಸಿದ ಕುಟುಂಬ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಡಿಕೇರಿ ಚಲೋ ವಿಚಾರದಲ್ಲಿ ಕಾಂಗ್ರೆಸ್ ನಿಲುವನ್ನು ನಾನು ಸ್ವಾಗತಿಸುತ್ತೇನೆ. ಶಾಂತ … Continue reading BIGG NEWS : `ಮಡಿಕೇರಿ ಚಲೋ’ ಮುಂದೂಡಿಕೆ : ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಬಿಎಸ್ ವೈ ಅಭಿನಂದನೆ