BIGG NEWS : ರಾಜ್ಯ ಸರ್ಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. Big news: ಪಾಕಿಸ್ತಾನದಲ್ಲಿ ಭಾರೀ ಮಳೆ : ಬಲೂಚಿಸ್ತಾನದಲ್ಲಿ ಮಳೆಗೆ 111 ಮಂದಿ ಸಾವು, 6 ಸಾವಿರ ಮನೆಗಳಿಗೆ ಹಾನಿ| Heavy rain in Balochistan ಈ ಕುರಿತು ಟ್ವೀಟ್ ಮಾಡಿರುವ ಅವರು, ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ. 10 … Continue reading BIGG NEWS : ರಾಜ್ಯ ಸರ್ಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ