BIGG NEWS : ಶೀಘ್ರವೇ ರಾಜ್ಯಾದ್ಯಂತ `ಬಸ್ ಯಾತ್ರೆ’ಗೆ ದಿನಾಂಕ ನಿಗದಿ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

ಮಂಡ್ಯ : ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್ ಪಕ್ಷ ಸದ್ಯ ಭಾರತ್ ಜೋಡೋ ಪಾದಯಾತ್ರೆಯಲ್ಲಿ ತೊಡಗಿದ್ದು, ಭಾರತ್ ಜೋಡೋ ಪಾದಯಾತ್ರೆ ಬಳಿಕ ರಾಜ್ಯಾದ್ಯಂತ ಬಸ್ ಯಾತ್ರೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಸಿದ್ದತೆ ನಡೆಸಿದ್ದಾರೆ. ‘RuPay ಕ್ರೆಡಿಟ್ ಕಾರ್ಡ್ ಬಳಕೆದಾರ’ರಿಗೆ ಗುಡ್ ನ್ಯೂಸ್: ಯಾವುದೇ ಬಳಕೆ ಶುಲ್ಕವಿಲ್ಲ – NPCI ಸ್ಪಷ್ಟನೆ ಈ ಕುರಿತು ಮಾಹಿತಿ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಥಯಾತ್ರೆಯನ್ನು ಈ ಹಿಂದೆ ಅಕ್ಟೋಬರ್‌ ಅಥವಾ ನವೆಂಬರ್‌ ಮಾಸಾಂತ್ಯದಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. … Continue reading BIGG NEWS : ಶೀಘ್ರವೇ ರಾಜ್ಯಾದ್ಯಂತ `ಬಸ್ ಯಾತ್ರೆ’ಗೆ ದಿನಾಂಕ ನಿಗದಿ : ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ