BIGG NEWS : ಸಿದ್ದೇಶ್ವರ ಶ್ರೀಗಳಿಗೆ ಮುಂದುವರೆದ ಚಿಕಿತ್ಸೆ : ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ವಿಜಯಪುರ : ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಮಠದಲ್ಲೇ ಚಿಕಿತ್ಸೆ ಮುಂದುವರೆದಿದ್ದು, ಇಂದು ಬೆಳಗ್ಗೆ  ಡಾ. ಮಲ್ಲಣ್ಣ ಮೂಲಿಮನಿ ಹಾಗೂ ಇತರ ವೈದ್ಯರಿಂದ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ. BIGG NEWS : ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ : ಇಂದಿನಿಂದ `ಬೂತ್ ವಿಜಯ’ ಅಭಿಯಾನ ಸೋಮವಾರ ಬೆಳಗ್ಗೆ  ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ. ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಡಾ. ಮಲ್ಲಣ್ಣ ಮೂಲಿಮನಿ ಹಾಗೂ ಇತರ ವೈದ್ಯರಿಂದ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ. ಆಶ್ರಮದ ಮಲ್ಲಿಕಾರ್ಜುನ ಶಿವಯೋಗಿಗಳ … Continue reading BIGG NEWS : ಸಿದ್ದೇಶ್ವರ ಶ್ರೀಗಳಿಗೆ ಮುಂದುವರೆದ ಚಿಕಿತ್ಸೆ : ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ