BIGG NEWS : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಚೇತರಿಕೆ : 2-3 ದಿನದಲ್ಲಿ ಡಿಸ್ಚಾರ್ಜ್ ಸಾಧ್ಯತೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. BIGG NEWS : ಶಿವಮೊಗ್ಗದ ಶಂಕಿತ ಉಗ್ರರ ಜೊತೆ ಸಂಪರ್ಕ : ಗಂಗಾವತಿಯಲ್ಲಿ ಓರ್ವನ ಬಂಧನ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಹಿರಿಯ ನಾಯಕ ಎಸ್ ಎಂ ಕೃಷ್ಣ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು … Continue reading BIGG NEWS : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಚೇತರಿಕೆ : 2-3 ದಿನದಲ್ಲಿ ಡಿಸ್ಚಾರ್ಜ್ ಸಾಧ್ಯತೆ