BIGG NEWS : ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ : ಶಾಸಕ ಸಿ.ಟಿ. ರವಿ ಹೇಳಿದ್ದೇನು ಗೊತ್ತಾ?

ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಕರ್ನಾಟಕ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದು, ಈ ಬಗ್ಗೆ ಬಿಜೆಪಿ ಶಾಸಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS : ಯುವಕರೊಂದಿಗೆ ಪಂಚೆಯಲ್ಲೆ ʼಕಬ್ಬಡಿ ಆಡಿದ ಶಾಸಕ ಶಿವಲಿಂಗೇಗೌಡʼ | KM Shivalinge Gowda ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪಕ್ಷ ಕಟ್ಟಲು, ಸ್ಪರ್ಧಿಸಲು ಅವಕಾಶ ಇದೆ. ನೋಡೋಣ ಮತದಾರ ಪ್ರಭುಗಳು ಏನು ಮಾಡ್ತಾರೆ ಅಂದು. ಜನರು ಯಾರಿಗೆ ಆಶೀರ್ವದಿಸುತ್ತಾರೆ … Continue reading BIGG NEWS : ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ : ಶಾಸಕ ಸಿ.ಟಿ. ರವಿ ಹೇಳಿದ್ದೇನು ಗೊತ್ತಾ?