BIGG NEWS : ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ? ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದೇನು ಗೊತ್ತಾ?

ಬಳ್ಳಾರಿ : ಜನಾರ್ಧನ ರೆಡ್ಡಿ ಅವರು ಹೊಸ ಪಕ್ಷ ಕಟ್ಟುವ ವಿಚಾರದ ಕುರಿತಂತೆ ಸಾರಿಗೆ ಸಚಿವ ಬಿ.ಶ್ರೀರಾಮಲು ಪ್ರತಿಕ್ರಿಯೆ ನೀಡಿದ್ದು, ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಕಟ್ಟುವ ಬಗ್ಗೆ ನನ್ನ ಜೊತೆಗೆ ಚರ್ಚಿಸಿಲ್ಲ ಎಂದು ಹೇಳಿದ್ದಾರೆ. BIG NEWS : ʻಭಾರತ್ ಜೋಡೋ ಯಾತ್ರೆʼಯಲ್ಲಿ ಭಾಗವಹಿಸಿದ ಶಿಕ್ಷಕನಿಗೆ ಅಮಾನತು ಶಿಕ್ಷೆ | Bharat Jodo Yatra ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಕಟ್ಟುವ ವಿಚಾರ ಅವರ ವಿವೇಚನೆಗೆ … Continue reading BIGG NEWS : ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ? ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದೇನು ಗೊತ್ತಾ?