BIGG NEWS : ರಾಜ್ಯದಲ್ಲಿ ಸಮಾಜ ಸುಧಾರಕ ನಾರಾಯಣ ಗುರು ಹೆಸರಿನಲ್ಲಿ ನಾಲ್ಕು ಶಾಲೆಗಳ ಸ್ಥಾಪನೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳನ್ನು ಮೇಲ್ದರ್ಜೆಗೇರಿಸಲು 250 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS : ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ ಜಿಲ್ಲೆ ಪ್ರವಾಸ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಹಾಸ್ಟೆಲ್ ದುರಸ್ತಿಗೆ ಅಗತ್ಯವಿರುವ 150 ಕೋಟಿ ರೂ.ಗಳನ್ನು ಮತ್ತು ಇತರ ಕಾಮಗಾರಿಗಳಿಗೆ 100 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗುವುದು … Continue reading BIGG NEWS : ರಾಜ್ಯದಲ್ಲಿ ಸಮಾಜ ಸುಧಾರಕ ನಾರಾಯಣ ಗುರು ಹೆಸರಿನಲ್ಲಿ ನಾಲ್ಕು ಶಾಲೆಗಳ ಸ್ಥಾಪನೆ : ಸಿಎಂ ಬಸವರಾಜ ಬೊಮ್ಮಾಯಿ