BIGG NEWS : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸುತ್ತೇವೆ. ತಾಕತ್ತಿದ್ದರೆ ತಡೆಯಿರಿ : ಶ್ರೀರಾಮಸೇನೆ ಸವಾಲ್

ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸುತ್ತೇವೆ ತಾಕತ್ತಿದ್ದರೆ ತಡೀರಿ ಎಂದು ಶ್ರೀರಾಮಸೇನೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಸವಾಲ್ ಹಾಕಿದೆ. BIG BREAKING NEWS: ನಿರ್ಮಾಪಕರಿಗೆ ‘ನಟ ದರ್ಶನ್’ ಜೀವ ಬೆದರಿಕೆ: ಎಫ್ಐಆರ್ ದಾಖಲು ಚಾಮರಾಜಪೇಟೆ ಶಾಸಕ ಜಮೀರ್‌ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಶ್ರೀರಾಮ ಸೇನೆ, ಅದು ಈದ್ಗಾ ಮೈದಾನವಲ್ಲ. ಅಲ್ಲಿರುವುದು ಬಿಬಿಎಂಪಿ ಆಟದ ಮೈದಾನ. ಗಣೇಶೋತ್ಸವವನ್ನು ಅಲ್ಲೇ … Continue reading BIGG NEWS : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸುತ್ತೇವೆ. ತಾಕತ್ತಿದ್ದರೆ ತಡೆಯಿರಿ : ಶ್ರೀರಾಮಸೇನೆ ಸವಾಲ್