BIGG NEWS : ರಾಜ್ಯದ ನೇಕಾರರ ಮಕ್ಕಳಿಗೆ ಗುಡ್ ನ್ಯೂಸ್: `ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ನೇಕಾರರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ವಿದ್ಯಾರ್ಥಿ ವೇತನವನ್ನು ಅನುಷ್ಠಾನಗೊಳಿಸಲಾಗಿದೆ. BIGG NEWS : ವಿಧಾನ ಪರಿಷತ್ ಸಭಾಪತಿ ಚುನಾವಣೆ : ಇಂದು ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಶಿಕ್ಷಣ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ರಾಜ್ಯದ ನೇಕಾರರ ಎಲ್ಲ ಮಕ್ಕಳ ಬ್ಯಾಂಕ್ ಗಳ ಖಾತೆಗೆ ನೇರ ನಗದು ವರ್ಗಾವನೆ ಪದ್ಧತಿಯ ಮೂಲಕ 2022-23 ನೇ … Continue reading BIGG NEWS : ರಾಜ್ಯದ ನೇಕಾರರ ಮಕ್ಕಳಿಗೆ ಗುಡ್ ನ್ಯೂಸ್: `ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ